ಚಂದ್ರಗ್ರಹಣ: ಸಿಗಂದೂರಿನಲ್ಲಿ ಯಾವುದೇ ಬದಲಾವಣೆ ಇಲ್ಲ.

ಚಂದ್ರಗ್ರಹಣ: ಸಿಗಂದೂರಿನಲ್ಲಿ ಯಾವುದೇ ಬದಲಾವಣೆ ಇಲ್ಲ. 


ಶಿವಮೊಗ್ಗ (ಸಿಗಂದೂರು) 

ನಾಳೆ ನೆಡೆಯಲಿರುವ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಸಾಗರ ತಾಲ್ಲೂಕಿನ ಸಮೀಪದ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಗ್ರಹಣ ಸಂಬಂಧಿಸಿದ ಯಾವುದೇ ಆಚರಣೆಗಳು ಇರುವುದಿಲ್ಲ ಎಂದು ದೇವಳ ಆಡಳಿತ ಮಂಡಳಿ ತಿಳಿಸಿದೆ. 



ಮಾರ್ಚ್ 14ರಂದು ಕ್ಷೇತ್ರದಲ್ಲಿ ಎಲ್ಲಾ ರೀತಿಯ ಸೇವೆ, ಸಾರ್ವಜನಿಕ ದರ್ಶನ, ಪೂಜಾ ಕೈಂಕರ್ಯಗಳು, ಪ್ರಸಾದ ವಿನಿಯೋಗ ಎಂದಿನಂತೆ ಇರಲಿದೆ. ವಸತಿ ಸೇವೆಗಳಲ್ಲಿ ಸಹ  ಯಾವುದೇ ಬದಲಾವಣೆ ಇಲ್ಲ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್ ಆರ್  ತಿಳಿಸಿದ್ದಾರೆ. 



@smkformedia@gmail.com

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಸಚಿನ್ ಕುಟುಂಬದ ನೆರವಿಗೆ ಸಹಾಯ ಹಸ್ತ"

High alert in Sharavati project area. ಭಾರತ ಮತ್ತು ಪಾಕಿಸ್ತಾನ ನಡುವೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಕಾರಣ ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಕರ್ನಾಟಕ ವಿದ್ಯುತ್‌ ನಿಗಮದ (ಕೆಪಿಸಿ) ಭದ್ರತಾ ವ್ಯವಸ್ಥೆಯನ್ನು ಹೈ ಅಲರ್ಟ್ ಮಾಡಿ ಇರಿಸಲಾಗಿದೆ.